ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಲಾಗಿದೆ. ಮೋದಿ ನೇತೃತ್ವದ ಆಯ್ಕೆ ಸಮಿತಿ ಈಗ ಅಲೋಕ್ ವರ್ಮಾ ಅವರ ಬದಲಿಗೆ ಸಿಬಿಐ ನೂತನ ನಿರ್ದೇಶಕರನ್ನಾಗಿ ನಾಗೇಶ್ವರ್ ರಾವ್ ಅವರನ್ನೇ ಮುಂದುವರಿಸಲು ನಿರ್ಣಯ ತೆಗೆದುಕೊಂಡಿದೆ.