ನವದೆಹಲಿ: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ಸಿಗರು ರಾಷ್ಟ್ರೀಯ ಹಾಡು ವಂದೇ ಮಾತರಂನ್ನು ತಿರಸ್ಕರಿಸಿದರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.