ಸೀಮಿತ ದಾಳಿಗೆ ಸಂಬಂಧಿಸಿದಂತೆ ಆಪ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮುಂದುವರೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕಿಡಿಕಾರಿರುವ ಆಪ್, ಕ್ರಿಮಿನಲ್ ಇತಿಹಾಸ ಹೊಂದಿರುವ ಅಮಿತ್ ಶಾರಿಂದ ದೇಶಭಕ್ತಿ ಪ್ರಮಾಣಪತ್ರ ಬೇಡ ಎಂದು ಹೇಳಿದೆ.