ನವದೆಹಲಿ : ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಅಂತ್ಯಗೊಳ್ಳುವ ಬೆನ್ನಲ್ಲೇ ಪ್ರಚಾರದ ಕಾವು ಹೆಚ್ಚಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ. ಇದರ ಭಾಗವಾಗಿ ಏಪ್ರಿಲ್ 21 ಮತ್ತು 22 ರಂದು ದಾವಣಗೆರೆ ಮತ್ತು ದೇವನಹಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ.