ಪಂಚಕುಲಾ : ಈಗಾಗಲೇ ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ದೇರಾ ಸಚ್ಚಾ ಸೌಧದ ಮುಖ್ಯಸ್ಥ, ಆಧ್ಯಾತ್ಮಿಕ ಗುರು ಬಾಬಾ ರಾಮ್ ರಹೀಮ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿರ್ಸಾ ಮೂಲದ ಛತ್ರಪತಿ ರಾಮಚಂದ್ರ ಎಂಬ ಪತ್ರಕರ್ತನ ಹತ್ಯೆ ಆರೋಪ ರಾಮ್ ರಹೀಂ ಬಾಬಾ ಮೇಲಿದ್ದು, ಇಂದು ಹರಿಯಾಣದ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯವು ಈ ಪ್ರಕರಣದ ಬಗ್ಗೆ