ಬೆಂಗಳೂರು : ಕೇಂದ್ರ ಸರ್ಕಾರವು ಗುರುವಾರ ಕರ್ನಾಟಕ ಹೈಕೋರ್ಟ್ನ ಹತ್ತು ಹೆಚ್ಚುವರಿ ನ್ಯಾಯಾಧೀಶರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾಯಾಧೀಶರು: ಮರಳೂರು ಇಂದ್ರಕುಮಾರ್ ಅರುಣ್ ಎಂಗಲಗುಪ್ಪೆ ಸೀತಾರಾಮಯ್ಯ ಇಂದಿರೇಶ್ ರವಿ ವೆಂಕಪ್ಪ ಹೊಸಮನಿ ಸವಣೂರು ವಿಶ್ವಜಿತ್ ಶೆಟ್ಟಿ ಶಿವಶಂಕರ್ ಅಮರಣ್ಣವರ್ ಮಕ್ಕಿಮನೆ ಗಣೇಶಯ್ಯ ಉಮಾ ವೇದವ್ಯಾಸಾಚಾರ್ ಶ್ರೀಶಾನಂದ ಹಂಚಾಟೆ ಸಂಜೀವಕುಮಾರ ಪದ್ಮರಾಜ್ ನೇಮಚಂದ್ರ ದೇಸಾಯಿ ಪಂಜಿಗದ್ದೆ ಕೃಷ್ಣ ಭಟ್ ಈ ತಿಂಗಳ ಆರಂಭದಲ್ಲಿ,