ನವದೆಹಲಿ: ತೀವ್ರ ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ, ಬಿಜೆಪಿ ನಾಯಕ ಅರುಣ್ ಜೇಟ್ಲಿ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ ಎನ್ನಲಾಗಿದೆ.ಅರುಣ್ ಜೇಟ್ಲಿ ಜೀವರಕ್ಷಕ ಸಾಧನ ಅಳವಡಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ಹೇಳಿವೆ. ಆಗಸ್ಟ್ 9 ರಂದು ಜೇಟ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.ಈಗಾಗಲೇ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು, ಇತರ ರಾಜಕೀಯ ನಾಯಕರು ಆಸ್ಪತ್ರೆಗೆ ಬಂದು ಜೇಟ್ಲಿ ಯೋಗ ಕ್ಷೇಮ