ದೆಹಲಿಯ ಮೂರೂ ಪಾಲಿಕೆಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಭಿನಂದನೆ ಸಲ್ಲಿಸಿದ್ದಾರೆ. ಟ್ವಿಟ್ಟರ್`ನಲ್ಲಿ ಅಭಿನಂದಿಸಿದ ಕೇಜ್ರಿವಾಲ್, ಇವಿಎಂ ದೋಷದ ವಿಷಯವನ್ನು ಮಾತ್ರ ಪ್ರಸ್ತಾಪಿಸಲಿಲ್ಲ. ಬಿಜೆಪಿ ಜೊತೆ ಸೇರಿ ದೆಹಲಿಯ ಏಳಿಗೆಗಾಗಿ ಕೆಲಸ ಮಾಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ಗೆಲುವಿಗೆ ಇವಿಎಂ ದೋಷ ಕಾರಣ ಎಂದು ಆಮ್ ಆದ್ಮಿಯ ನಾಯಕರು ಪುಂಖಾನುಪುಂಖವಾಗಿ ಆರೋಪ ಮಾಡಿದ್ದರು. ಇದು ಮೋದಿ ಅಲೆಯಲ್ಲ, ಇವಿಎಂ ಅಲೆ ಎಂದು