ಸಂಸತ್ ಕಲಾಪಕ್ಕೆ ಗೈರುಹಾಜರಾಗುತ್ತಿರುವ ಸಚಿವರು, ಸಂಸದರ ವಿರುದ್ಧ ಕಿಡಿಕಾರಿದ್ದ ಪ್ರಧಾನಿ ಮೋದಿ, ಇದೀಗ ಸಚಿವರು ಪಂಚತಾರಾ ಹೋಟೆಲ್ ವಾಸ್ತವ್ಯದಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ. ಹಲವಾರು ಬಾರಿ ಮನವಿ ಮಾಡಿದರೂ ಸಂಸದರು, ಸಚಿವರು ಸಂಸತ್ ಕಲಾಪಕ್ಕೆ ಹಾಜರಾಗುತ್ತಿಲ್ಲ. ಕಲಾಪಕ್ಕೆ ಹಾಜರಾಗುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಗುಡುಗಿದ್ದಾರೆ. ಅಧಿಕೃತ ಕಾರ್ಯಕ್ರಮಗಳಲ್ಲದೇ ಇದ್ದಾಗೂ ಸಚಿವರು, ಸಂಸದರು ಪಂಚತಾರಾ ಹೋಟೆಲ್ಗಳಲ್ಲಿ ವಾಸ್ತವ್ಯ ಹೂಡುತ್ತಿರುವುದು, ಆತ್ಮಿಯರಿಗಾಗಿ ಸರಕಾರಿ ಸೌಲತ್ತುಗಳನ್ನು ಬಳಸಿಕೊಳ್ಳುತ್ತಿರುವುದು ನಮ್ಮ ಗಮನಕ್ಕೆ