ನವದೆಹಲಿ: ಇಡೀ ದೇಶವೇ ಕಾಯುತ್ತಿರುವ ಅಯೋಧ್ಯೆ ರಾಮಜನ್ಮಭೂಮಿ ವಿವಾದ ಪ್ರಕರಣದ ತೀರ್ಪು ಇಂದು ಸುಪ್ರೀಂಕೋರ್ಟ್ ನೀಡಲಿದೆ. ಇದಕ್ಕಾಗಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.