ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.ಜಾಮೀನು ಅಕ್ಟೋಬರ್ 13 ರಂದು ಜಾರಿಗೆ ಬರಲಿದೆ ಎಂದು ಹೈಕೋರ್ಟ್ ಹೇಳಿದೆ. 1 ಲಕ್ಷ ರೂ. ಶ್ಯೂರಿಟಿ ಮತ್ತು ಇಡಿ ಸಮನ್ಸ್ ಜಾರಿ ಮಾಡಿದಾಗ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಲಾಗಿದೆ.ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ದೇಶ್ಮುಖ್