ರಸ್ತೆ ಅಪಘಾತದಲ್ಲಿ ಭಜರಂಗ ದಳದ ಇಬ್ಬರು ಕಾರ್ಯಕರ್ತರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಭದ್ರಾವತಿ ಜಂಕ್ಷನ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ.