ಲಕ್ನೋ : ಬಾಬರಿ ಮಸೀದಿ ಧ್ವಂಸಗೊಳಿಸಿದ ದಿನವಾದ ಡಿ.6ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಅಯೋಧ್ಯೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು, ಮಥುರಾದಲ್ಲೂ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.