ಕೋಲ್ಕತ್ತಾ : ಬಿಜೆಪಿ ಕಡ್ಲೆಪುರಿ ತಿನ್ನುವುದನ್ನು ನಿಲ್ಲಿಸುತ್ತದೆಯೇ? ಎಂದು ಬಿಜೆಪಿ ನೇತೃತ್ವದ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಜಿಎಸ್ಟಿ ಏರಿಕೆ ವಿರುದ್ಧ ಕಿಡಿಕಾರಿದರು.