ಚಂಡೀಗಢ : ಆಮ್ ಆದ್ಮಿ ಪಕ್ಷದ ಪಂಜಾಬ್ ಸಿಎಂ ಭಗವಂತ್ ಮಾನ್ ನಾಳೆ 2ನೇ ಬಾರಿಗೆ ಹಸೆಮಣೆ ಏರಲು ಸಜ್ಜಾಗಿದ್ದು, ಮತ್ತೆ ದಾಂಪತ್ಯ ಜೀವಕ್ಕೆ ಕಾಲಿಡುತ್ತಿದ್ದಾರೆ.