ಮುಜಾಫರ್ ನಗರ: ನೂರಾರು ಬೈಕ್ ಸವಾರಿಯ ಮೂಲಕ ರ್ಯಾಲಿಯನ್ನು ನಡೆಸಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಉತ್ತರಪ್ರದೇಶದ ಭೀಮ್ ಸೇನೆಯ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಹಾಗೂ ಆತನ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ.