ಪಾಟ್ನಾ : ಸಶಸ್ತ್ರ ಪಡೆಗಳಿಗೆ ಕೇಂದ್ರವು ಹೊಸದಾಗಿ ಪರಿಚಯಿಸಿದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಬಿಹಾರ ವಿದ್ಯಾರ್ಥಿ ಸಂಘಟನೆಗಳು ಇಂದು ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದ್ದಾರೆ.ಆಲ್ ಇಂಡಿಯಾ ಅಸೋಸಿಯೇಷನ್ ನೇತೃತ್ವದ ಸಂಸ್ಥೆಗಳು ಈ ಯೋಜನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಕೋರಿದೆ.ಈ ಬಂದ್ ಕರೆಗೆ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷ ಆರ್ಜೆಡಿ ಬೆಂಬಲವನ್ನು ನೀಡಿದೆ ಎಂದು ಬಿಹಾರ ಘಟಕದ ಅಧ್ಯಕ್ಷ ಜಗದಾನಂದ್ ಸಿಂಗ್ ಘೋಷಿಸಿ, ಅಲ್ಪಾವಧಿಯ ನೇಮಕಾತಿ ಯೋಜನೆಯು ರಾಷ್ಟ್ರದ ಯುವಜನರ