ನವದೆಹಲಿ: ಗಣರಾಜ್ಯೋತ್ಸವದಂದು ನಡೆಯುವ ಸ್ತಬ್ಧ ಚಿತ್ರಗಳ ಪ್ರದರ್ಶನ ಎಲ್ಲಾ ರಾಜ್ಯಗಳಿಗೆ ಪ್ರತಿಷ್ಠೆಯ ವಿಚಾರ. ಆದರೆ ಕೇಂದ್ರ ಆಯ್ಕೆ ಸಮಿತಿ ಕೆಲವು ರಾಜ್ಯಗಳ ಸ್ತಬ್ಧ ಚಿತ್ರಗಳಿಗೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗುವ ಸಾಧ್ಯತೆಯಿದೆ.ಒಟ್ಟು 56 ಸ್ತಬ್ಧ ಚಿತ್ರಗಳ ಪೈಕಿ 22 ಸ್ತಬ್ಧ ಚಿತ್ರಗಳನ್ನು ಮಾತ್ರ ಆಯ್ಕೆ ಸಮಿತಿ ಪ್ರದರ್ಶನಕ್ಕೆ ಆಯ್ಕೆ ಮಾಡಿಕೊಂಡಿದೆ. ಈ ಪೈಕಿ ಪಶ್ಚಿಮ ಬಂಗಾಲದ ಸ್ತಬ್ಧ ಚಿತ್ರ ನಿರಾಕರಣೆಯಾಗಿತ್ತು. ಇದು ಮತ್ತೆ ಮಮತಾ ಸರ್ಕಾರ ಕೇಂದ್ರದ ವಿರುದ್ಧ ಸಿಡಿದೇಳುವಂತೆ