ನವದೆಹಲಿ: ಪ್ರಧಾನಿ ಮೋದಿ ಕುತ್ತಿಗೆ ಸೀಳಲು ಮತ್ತು ಕೈಕತ್ತರಿಸಲು ಬಿಹಾರದಲ್ಲಿ ಹಲವು ಮಂದಿ ಸಿದ್ಧರಾಗಿ ಕಾಯುತ್ತಿದ್ದಾರೆ ಎಂದು ಮಾಜಿ ಸಿಎಂ ರಾಬ್ರಿ ದೇವಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಮೋದಿ ವಿರುದ್ಧ ಕೈ ಬೆರಳು ತೋರಿಸಿದವರ ಬೆರಳು ಕತ್ತರಿಸಲಾಗುವುದು ಎಂದು ಬಿಜೆಪಿ ಸಂಸದ ನಿತ್ಯಾನಂದ ರಾಯ್ ನೀಡಿದ್ದ ಹೇಳಿಕೆ ಬೆನ್ನಲ್ಲೇ ರಾಬ್ರಿ ದೇವಿ ಇಂತಹದ್ದೊಂದು ಉಗ್ರ ಹೇಳಿಕೆ ನೀಡಿದ್ದಾರೆ.ಮೋದಿ ಕಡೆ ಕೈ ತೋರಿದವರನ್ನು ಬೆರಳು ಕತ್ತರಿಸಲಾಗುವುದು ಎಂದು ಹೇಳಿಕೊಂಡಿರುವುದನ್ನು ಕೇಳಿಕೊಂಡು ಬಿಹಾರಿಗಳು