ನವದೆಹಲಿ: ನಿನ್ನೆ ತೈಲ ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಭಾರತ್ ಬಂಧ್ ಗೆ ಕರೆ ನೀಡಿದ್ದ ಕಾಂಗ್ರೆಸ್ ನ ಒಳ ಲೆಕ್ಕಾಚಾರ ಬೇರೆಯದೇ ಆಗಿತ್ತು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಬಹಿರಂಗಪಡಿಸಿದ್ದಾರೆ.ನಿನ್ನೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅರ್ಜಿ ವಿಚಾರಣೆಯ ತೀರ್ಪು ಬರುವುದಿತ್ತು. ಅದರಲ್ಲಿ ಕಾಂಗ್ರೆಸ್ ನ ಇಬ್ಬರೂ ನಾಯಕರಿಗೆ ಹಿನ್ನಡೆಯಾಗಿತ್ತು. ಈ ವಿಚಾರವನ್ನು ಮೊದಲೇ ಅರಿತಿದ್ದ ಕಾಂಗ್ರೆಸ್ ತಮ್ಮ