ನವದೆಹಲಿ: ನಿನ್ನೆ ತೈಲ ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಭಾರತ್ ಬಂಧ್ ಗೆ ಕರೆ ನೀಡಿದ್ದ ಕಾಂಗ್ರೆಸ್ ನ ಒಳ ಲೆಕ್ಕಾಚಾರ ಬೇರೆಯದೇ ಆಗಿತ್ತು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಬಹಿರಂಗಪಡಿಸಿದ್ದಾರೆ.