ನವದೆಹಲಿ: ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗುವ ಮೊದಲು ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿಯಾಗಿದ್ದೆ ಎಂಬ ವಿಜಯ್ ಮಲ್ಯ ಹೇಳಿಕೆ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.ಮಲ್ಯ ಹೇಳಿಕೆ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮದ್ಯ ದೊರೆ ಸಾಲ ಮಾಡಿ ಪರಾರಿಯಾಗಲು ಬಿಜೆಪಿ ಸಹಾಯ ಮಾಡಿದೆ ಎಂದು ಆರೋಪಿಸಿದ್ದರು. ಇದಕ್ಕೆ ಇದೀಗ ಬಿಜೆಪಿ ತಿರುಗೇಟು ನೀಡಿದೆ.ಯುಪಿಎ ಕಾಲಾವಧಿಯಲ್ಲಿ ರಾಹುಲ್ ಗಾಂಧಿ ಜತೆಗಿನ ಮಿತ್ರತ್ವದಿಂದಾಗಿಯೇ ಬ್ಯಾಂಕ್