ನವದೆಹಲಿ : ಗುಜರಾತ್ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕರ್ನಾಟಕದ ಮೇಲೆ ಗಮನ ಹರಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಸೂಚಿಸಿದೆ.