ನವದೆಹಲಿ : ವಿರೋಧ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದರೆ ಇನ್ನೊಂದು ಕಡೆಯಲ್ಲಿ ಬಿಜೆಪಿ ಸಂಘಟನಾ ಅನುಕೂಲಕ್ಕಾಗಿ ಮೂರು ವಲಯಗಳನ್ನಾಗಿ ವಿಂಗಡಿಸಿ ಸಭೆ ನಡೆಸಲು ಮುಂದಾಗಿದೆ.