ನವದೆಹಲಿ: ಗಣರಾಜ್ಯೋತ್ಸವ ದಿನದ ಪೆರೇಡ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಹಿಂದಿನ ಸಾಲಿನಲ್ಲಿ ಸೀಟು ನೀಡಿದ್ದನ್ನೇ ವಿವಾದ ಮಾಡುತ್ತಿರುವುದಕ್ಕೆ ಬಿಜೆಪಿ ಪ್ರತಿಕ್ರಿಯಿಸಿದೆ.