ನವದೆಹಲಿ: ಬಿಜೆಪಿ-ಟಿಡಿಪಿ ಮುನಿಸು ಕೊನೆಯ ಘಟ್ಟಕ್ಕೆ ತಲುಪಿದೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡದ ಮುನಿಸಿಗೆ ಟಿಡಿಪಿ ಬಿಜೆಪಿಯೊಂದಿಗಿನ ಬಹು ವರ್ಷಗಳ ಮೈತ್ರಿಗೆ ತಿಲಾಂಜಲಿ ಇತ್ತಿದೆ. ಕಳೆದ ವಾರವಷ್ಟೇ ಇದೇ ಕಾರಣಕ್ಕೆ ಟಿಡಿಪಿಯ ಇಬ್ಬರು ಸಚಿವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆಯಿತ್ತಿದ್ದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಉಪಚುನಾವಣೆಯಲ್ಲಿ ಸೋತ ಬಳಿಕ ತಮ್ಮ ಶಾಸಕರು, ಸಂಸಂದರ ಸಭೆ ಕರೆದ ತೆಲಗುದೇಶಂ ನಾಯಕ, ಸಿಎಂ ಚಂದ್ರಬಾಬು ನಾಯ್ಡು ಮೈತ್ರಿ ಕಡಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು.ಇದೀಗ