ಬೆಂಗಳೂರು, (ಸೆ 02) : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದು ಹಣ ಸಂಗ್ರಹಕ್ಕೆ ಮಾತ್ರ. ಹಣ ವಸೂಲಿಗಾಗಿ ಅವರು ಆಗಾಗ್ಗೆ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದರು.