ಜನರಿಗೆ ಕಾಂಗ್ರೆಸ್ನವರೇ ಸಂದೇಶ ಕೊಡುತ್ತಿದ್ದಾರೆ. ಅದಕ್ಕೆ ಕೇಸರಿ ಹೂ ಅನ್ನು ತಮ್ಮ ಕಿವಿ ಮೇಲೆ ಇಟ್ಕೊಂಡಿದ್ದಾರೆ.ಡಿಕೆಶಿ ಅವ್ರು ನಾಲ್ಕು ನಾಲ್ಕು ಹೂ ಇಟ್ಕೊಂಡಿದ್ದು ಅದಕ್ಕೇ ಎಂದ ಅವರು, ಕಾಂಗ್ರೆಸ್ನವ್ರು ಎಲ್ಲ ಕಡೆ ಬುರುಡೆ ಬಿಡುತ್ತಿದ್ದಾರೆ. 130-140 ಸ್ಥಾನ ತಗೆದುಕೊಳ್ಳುವವರು ಏನಕ್ಕೆ ಎಲ್ಲರ ಮನೆಗೆ ಹೋಗಿ ಬನ್ನಿ ಬನ್ನಿ ಎನ್ನಬೇಕು.ಬಿಜೆಪಿಯ ಒಂದು ಸಣ್ಣ ಕಾರ್ಯಕರ್ತನೂ ಕಾಂಗ್ರೆಸ್ಗೆ ಹೋಗಲ್ಲ. ಇನ್ನು ನಾವು ಏನಾದರೂ ಕೈ ಹಾಕೋಕೆ ಹೋದ್ರೆ ಕಾಂಗ್ರೆಸ್ ಅರ್ಧನೂ ಇರಲ್ಲ. ಈಗಾಗಲೇ