ಹೈದರಾಬಾದ್: ಪ್ರಸಿದ್ಧ ತೀರ್ಥಕ್ಷೇತ್ರ ತಿರುಪತಿ ದೇವಾಲಯದಲ್ಲಿ ದುಷ್ಕರ್ಮಿಗಳು ಬಾಂಬ್ ಸ್ಪೋಟಕ್ಕೆ ನಡೆಸಿದ್ದ ಸಂಚು ಇದೀಗ ಬಯಲಾಗಿದೆ.