ನವದೆಹಲಿ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಎರಡು ರಾಜ್ಯಗಳ ನಡುವಿನ ಗಡಿ ವಿವಾದ ತೀವ್ರಗೊಂಡಿರುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶ ಮಾಡಲು ನಿರ್ಧರಿಸಿದ್ದಾರೆ.