ಲಕ್ನೋ : ವರ ನೀರಿನ ಗ್ಲಾಸ್ ಎತ್ತಲಿಲ್ಲ ಎಂದು ವಧು ಆತನನ್ನು ಮದುವೆಯಾಗಲು ನಿರಾಕರಿಸಿ ಮದುವೆ ಮುರಿದುಕೊಂಡ ಘಟನೆ ಉತ್ತರ ಪ್ರದೇಶದ ಲಕ್ಕೀಂಪುರದ ಲೇರಿಯಲ್ಲಿ ನಡೆದಿದೆ.