ನವದೆಹಲಿ: ಸದಾ ಗಡಿಯಲ್ಲಿ ಅಪ್ರಚೋದಿತ ಗುಂಡಿನ ಮಳೆಗರೆಗೈದು ಪ್ರಾಣ ತೆಗೆಯುವ ಪಾಕಿಸ್ತಾನ ಯೋಧರಿಗೆ ಗಣರಾಜ್ಯೋತ್ಸವ ಸಿಹಿ ನೀಡಲು ಭಾರತೀಯ ಯೋಧರು ನಿರಾಕರಿಸಿದ್ದಾರೆ.