ಭೃಷ್ಟಾಚಾರ ಆರೋಪ ಹೊತ್ತು ಸಿಬಿಐ ತನಿಖೆಯನ್ನೆದುರಿಸುತ್ತಿದ್ದ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದ ಮಾಜಿ ಅಧಿಕಾರಿ ಬಿ.ಕೆ. ಬನ್ಸಾಲ್ ಹಾಗೂ ಅವರ ಪುತ್ರ ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.