ಕ್ಯಾನ್ಸರ್ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಸಲುವಾಗಿ ಯೆನೆಪೋಯಾ ವಿಶ್ವವಿದ್ಯಾಲಯ (ಡೀಮ್ಡ್ ಯೂನಿವರ್ಸಿಟಿ) ಹಾಗೂ ಟಾಟಾ ಟ್ರಸ್ಟ್ನ ಸಹಯೋಗದಲ್ಲಿ ಇದೇ ಜೂನ್ ೧೧ ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ಅತ್ಯಾಧುನಿಕ ಜುಲೇಖಾ ಯೆನೆಪೋಯಾ ಆಂಕೊಲಾಜಿ ಸಂಸ್ಥೆಯನ್ನು ಉದ್ಘಾಟಿಸಲಾಗುತ್ತಿದೆ. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್, ಅವರು ಈ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ ಮುಂಬೈನಾ ಟಾಟಾ ಟ್ರಸ್ಟ್ನ