ನವದೆಹಲಿ: ವಾಯುಮಾಲಿನ್ಯ ತಡೆಗಟ್ಟಲು ದೀಪಾವಳಿಯಲ್ಲಿ ಪಟಾಕಿ ಹೊಡೆಯಲು ಸುಪ್ರೀಂಕೋರ್ಟ್ ಸಮಯ ನಿಗದಿಪಡಿಸಿದ್ದರೂ ಅದನ್ನು ಉಲ್ಲಂಘಿಸಿದವರ ವಿರುದ್ಧ ತಮಿಳುನಾಡಿನಲ್ಲಿ ಪ್ರಕರಣ ದಾಖಲಿಸಲಾಗಿದೆ.