ಉತ್ತರ ಪ್ರದೇಶ: ಖ್ಯಾತ ನಟ ಕಮಲ್ ಹಾಸನ್ ವಿರುದ್ಧ ವಾರಣಾಸಿ ಕೋರ್ಟ್ ನಲ್ಲಿ ಕೇಸ್ ದಾಖಲಾಗಿದ್ದು, ಇಂದೇ ವಿಚಾರಣೆ ನಡೆಯಲಿದೆ. ಇತ್ತೀಚೆಗಷ್ಟೇ ನಟ ಕಮಲ್ ಹಾಸನ್, ಹಿಂದೂಗಳಲ್ಲೂ ಭಯೋತ್ಪಾದನೆ ಇಲ್ಲವೆಂದು ಹೇಳಲು ಸಾಧ್ಯವಿಲ್ಲ. ಈ ಹಿಂದೆ ಅದು ಅನೇಕ ಸಲ ಸಾಬೀತಾಗಿದೆ. ಈಗಾಲೂ ಹಿಂದೂಗಳು ಹಿಂಸೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ತಮಿಳು ಪತ್ರಿಕೆಯೊಂದರ ಅಂಕಣದಲ್ಲಿ ಆರೋಪಿಸಿದ್ದರು. ಕಮಲ್ ಹಾಸನ್ ಅಂಕಣಕ್ಕೆ ಭಾರೀ ವಿರೋಧ ಹಾಗೂ ಬೆಂಬಲ ಕೂಡ ವ್ಯಕ್ತವಾಗಿದೆ.ಇದರ ಬೆನ್ನಲ್ಲೇ ವಾರಣಾಸಿ