ಡುಮ್ಕಾ : ಜಾರ್ಖಂಡ್ ನ ಆದಿವಾಸಿ ಮಹಿಳೆಯೊಬ್ಬಳು ಪೊಲೀಸರನ್ನು ಸಂಪರ್ಕಿಸಿ 17 ಪುರುಷರಿಂದ ಅತ್ಯಾಚಾರಕ್ಕೊಳಗಾದ ಬಗ್ಗೆ ಆರೋಪಿಸಿ ದೂರು ನೀಡಿದ್ದು, ಮಹಿಳೆಯ ಹೇಳಿಕೆ ಅಸಮಂಜಸವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ತನ್ನ ಪತಿಯ ಜೊತೆ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ಪತಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ತನ್ನ ಮೇಲೆ 17 ಪುರುಷರು ಸಾಮೂಹಿಕ ಮಾನಭಂಗ ಎಸಗಿದ್ದಾರೆ ಎಂದು ಮಹಿಳೆ ಹೇಳಿದ್ದಳು. ಆದರೆ ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಮಹಿಳೆ ಭತ್ತ ಕೊಯ್ಲಿಗೆ