ನವದೆಹಲಿ: ಬೋಫೋರ್ಸ್ ಹಗರಣಕ್ಕೆ ಮರುಜೀವ ನೀಡಲು ಸಿಬಿಐ ಕೇಂದ್ರ ಸರ್ಕಾರ ಒಪ್ಪಿಗೆ ಪಡೆಯಲು ಮುಂದಾಗಿದೆ. 2005 ರಲ್ಲಿ ತಾನು ಕೈಗೊಂಡ ನಿರ್ಧಾರದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮಧ್ಯಂತರ ಅರ್ಜಿ ಸಲ್ಲಿಸಲು ಸರ್ಕಾರದ ಒಪ್ಪಿಗೆ ಕೇಳಿದೆ. ಬೋಫೋರ್ಸ್ ಪ್ರಕರಣದಲ್ಲಿ ಯುರೋಪ್ ಮೂಲದ ಸಂಸ್ಥೆ ಮತ್ತು ಹಿಂದೂಜಾ ಬ್ರದರ್ಸ್ ವಿರುದ್ಧ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಲಿದೆ.ಯುಪಿಎ ಅಧಿಕಾರಾವಧಿಯಲ್ಲಿಯೇ ಸಿಬಿಐ ಪ್ರಕರಣಕ್ಕೆ ಮರುಜೀವ ನೀಡಲು