ನವದೆಹಲಿ: ಬೋಫೋರ್ಸ್ ಹಗರಣಕ್ಕೆ ಮರುಜೀವ ನೀಡಲು ಸಿಬಿಐ ಕೇಂದ್ರ ಸರ್ಕಾರ ಒಪ್ಪಿಗೆ ಪಡೆಯಲು ಮುಂದಾಗಿದೆ. 2005 ರಲ್ಲಿ ತಾನು ಕೈಗೊಂಡ ನಿರ್ಧಾರದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮಧ್ಯಂತರ ಅರ್ಜಿ ಸಲ್ಲಿಸಲು ಸರ್ಕಾರದ ಒಪ್ಪಿಗೆ ಕೇಳಿದೆ.