ನವದೆಹಲಿ: ರೈತ ಪ್ರತಿಭಟನೆ ಬಗ್ಗೆ ಸುಳ್ಳು ಮಾಹಿತಿ, ಪ್ರಚೋದನಕಾರಿ ಟ್ವೀಟ್ ಮಾಡುತ್ತಿದ್ದ ಖಾತೆಗಳನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಟ್ವಿಟರ್ ಸಂಸ್ಥೆಗೆ ಸೂಚನೆ ನೀಡಿತ್ತು. ಆದರೆ ಇದನ್ನು ಟ್ವಿಟರ್ ಧಿಕ್ಕರಿಸಿರುವುದು ಕೇಂದ್ರ ಮತ್ತು ಟ್ವಿಟರ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.