ನವದೆಹಲಿ : ಜಿ20 ಶೃಂಗಸಭೆಯ ಮೊದಲ ದಿನ ಅಂತ್ಯಗೊಂಡಿದೆ. ದೆಹಲಿಯ ಭಾರತ್ ಮಂಟಪದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವ ನಾಯಕರು ಹಾಗೂ ಪ್ರತಿನಿಧಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದು, ಭಾರತದ ವೈವಿಧ್ಯಮಯ ಭಕ್ಷ್ಯಗಳನ್ನು ನೀಡಲಾಗಿದೆ.