ನವದೆಹಲಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ನಿರ್ಗಮಿಸುತ್ತಿದ್ದ ಪ್ರಧಾನಿ ಮೋದಿ ಅನಿರೀಕ್ಷಿತವಾಗಿ ಮಕ್ಕಳು ಮುತ್ತಿಕೊಂಡಾಗ ಗಲಿಬಿಲಿಗೊಂಡ ಪ್ರಸಂಗವೂ ನಡೆಯಿತು.