ನಾನೊಬ್ಬ ಫಕೀರ ನನ್ನನ್ನು ಯಾರು ಏನು ಮಾಡಲಾಗಲ್ಲ. ಭಾರತದ ನಾಗರಿಕರೇ ನನಗೆ ಹೈಕಮಾಂಡ್, ಯಾರು ಏನೇ ಅಂದರೂ ಭ್ರಷ್ಟಾಚಾರದ ವಿರುದ್ಧ ಹೋರಾಡುವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಚ್ಚರಿಸಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟ ನಿರಂತರ. ಭ್ರಷ್ಟಾಚಾರಿಗಳು ನನಗೆ ಏನು ತಾನೇ ಮಾಡಲು ಸಾಧ್ಯ? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗುಡುಗಿದ್ದಾರೆ. ನನ್ನ ಹೋರಾಟವನ್ನೇ ತಪ್ಪು ಎಂದು ಕೆಲವರು ಹೇಳಿದ್ದಾರೆ. ಆದರೆ ನಾನು ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ದೇಶದಲ್ಲಿನ