ಹಿರಿಯೂರು ತಾಲ್ಲೂಕನ್ನು ಶೌಚಮುಕ್ತಗೊಳಿಸಬೇಕೆಂದು ಕಳೆದ ಎರಡು ತಿಂಗಳ ಹಿಂದೆ ಪ್ರತಿಭಟನೆ ಕುಳಿತಿದ್ದ 8ನೇ ತರಗತಿ ವಿದ್ಯಾರ್ಥಿನಿ ಲಾವಣ್ಯ ತನಗೆ ನೀಡಲಾಗಿದ್ದ ಭರವಸೆ ಹುಸಿಯಾಗಿದ್ದರಿಂದ ಮತ್ತೆ ಉಪವಾಸ ಸತ್ಯಾಗ್ರವನ್ನು ಆರಂಭಿಸಿದ್ದಾಳೆ.