ಮುಂಬೈ : ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ಮೇ 3ರೊಳಗೆ ಸರ್ಕಾರ ಕ್ರಮಕೈಗೊಂಡು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ.