ಕೋಲ್ಕತ್ತಾ : ದುರ್ಗಾ ಮೂರ್ತಿಗಳ ವಿಸರ್ಜನೆ ಹಾಗೂ ಶಾಲೆಗಳಲ್ಲಿ ಸರಸ್ವತಿ ಪೂಜೆಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ನಾಯಕರಿಗೆ ಸವಾಲೊಂದನ್ನು ಹಾಕಿದ್ದಾರೆ. ಅಂತಾರಾಷ್ಟ್ರೀಯ ಮಾರ್ವಾಡಿ ಫೆಡರೇಶನ್ ಆಯೋಜಿಸಿದ್ದ ಹೋಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಮತಾ ಬ್ಯಾನರ್ಜಿ, ಬರೀ ಹಣೆಯ ಮೇಲೆ ತಿಲಕ ಇಡುವುದೇ ಧಾರ್ಮಿಕ ಶೃದ್ಧೆಯ ಸಂಕೇತವಲ್ಲ. ನನ್ನ ಜೊತೆ ಸಂಸ್ಕೃತ ಶ್ಲೋಕಗಳ ಪಠಣದ ಸ್ಪರ್ಧೆಗೆ ಬನ್ನಿ ಎಂದು