ಪಾಟ್ನಾ : ಬಿಜೆಪಿಯೊಂದಿಗೆ ಜೆಡಿಯು ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸಿಎಂ ನಿತೀನ್ ಕುಮಾರ್ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದ ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರ ಹೇಳಿಕೆಗೆ ಸಿಎಂ ನಿತೀಶ್ ಕುಮಾರ್ ಖಾರವಾಗಿ ತಿರುಗೇಟು ನೀಡಿದ್ದಾರೆ. ಮುಂಬುರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಹಾಗೂ ಸಿಎಎ ವಿಚಾರವಾಗಿ ಸಿಎಂ ನಿತೀಶ್ ಕುಮಾರ್ ಅವರು ಹಿಂದೇಟು ಹಾಕುತ್ತಿದ್ದಾರೆ ಎಂದ ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರು ಬಹಿರಂಗವಾಗಿ ಹೇಳಿಕೆ