ಲಕ್ನೋ: ತಾಜ್ ಮಹಲ್ ನ್ನು ಪ್ರವಾಸೋದ್ಯಮ ಇಲಾಖೆ ಕೈಪಿಡಿಯಿಂದ ಕೈಬಿಟ್ಟು ವಿವಾದವೆಬ್ಬಿಸಿದ್ದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಇದೀಗ ಮತ್ತೊಂದು ವಿವಾದ ಮೈಮೆಲೆ ಎಳೆದುಕೊಂಡಿದೆ.