ಲಕ್ನೋ: ಹತ್ರಾಸ್ ನಲ್ಲಿ ಯುವತಿಯ ಅತ್ಯಾಚಾರ, ಅಮಾನವೀಯ ಹತ್ಯೆಗೆ ಕಾರಣರಾದ ಪೊಲೀಸರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಕ್ಕ ಶಾಸ್ತಿ ಮಾಡಿದ್ದಾರೆ.