ನವದೆಹಲಿ: ಚುನಾವಣೆ ಹತ್ತಿರ ಬರುವಾಗ, ಪ್ರಚಾರದ ಸಂದರ್ಭದಲ್ಲಿ ದೇವಾಲಯಗಳಿಗೆ ಭೇಟಿ ಕೊಡುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಆಗ ಮಾತ್ರ ದೇವರ ನೆನಪಾಗುತ್ತದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಟೀಕೆ ಮಾಡಿದ್ದಾರೆ.